Advertisement
ಸುದ್ದಿಗಳು

ಮುಳಿಯ ಆ್ಯಂಟಿಕ್ ಕಲೆಕ್ಷನ್ ಗೆ ಚಾಲನೆ | ಗಮನಸೆಳೆದಿದೆ 10 in 1 ಆಭರಣ |

Share

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಹೊಂದಿರುವ ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮುಳಿಯ ಆ್ಯಂಟಿಕ್ ಫೆಸ್ಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

Advertisement

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಅಬಕಾರಿ ಇಲಾಖಾ ನಿರೀಕ್ಷಕರಾದ ಸೌಮ್ಯಲತ ಉದ್ಘಾಟಿಸಿ,ಮುಳಿಯ ಸಂಸ್ಥೆ ಆಯೋಜಿಸಿದ ಆ್ಯಂಟಿಕ್ ಫೆಸ್ಟ್ ಗೆ  ಶುಭ ಹಾರೈಸಿದರು ಮತ್ತು ಮುಳಿಯದ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಸಂಸ್ಥೆಯ ಪ್ರಬಂಧಕರಾದ  ಗುರುರಾಜ್ ಅವಬೃತ  ಸ್ವಾಗತಿಸಿ, ಫೆಸ್ಟ್ ನ ವಿಶೇಷತೆಯನ್ನು ತಿಳಿಸಿದರು. ಉಪ ಶಾಖಾ ಪ್ರಬಂಧಕರಾದ  ಸತ್ಯ ಗಣೇಶ್  ವಂದಿಸಿದರು. ಸಿಬ್ಬಂದಿ ಕು. ದೀಪಿಕ  ಕಾರ್ಯಕ್ರಮ ನಿರೂಪಿಸಿದರು. ಮಾರುಕಟ್ಟೆ ವಿಭಾಗದ  ಜಯಂತ್‍ ಉಪಸ್ಥಿತರಿದ್ದರು. ಪುತ್ತೂರು ಶಾಖಾ ಪ್ರಬಂಧಕರಾದ ನಾಮ್‍ದೇವ್ ಮಲ್ಯ, ಉಪ ಪ್ರಬಂಧಕರಾದ ಪ್ರವೀಣ್, ಯತೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 23 ರಿಂದ ಪ್ರಾರಂಭವಾದ ಈ ಉತ್ಸವವು ಜನವರಿ 3 ರವರೆಗೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ವಿನ್ಯಾಸಗಳನ್ನೊಳಗೊಂಡ ಆ್ಯಂಟಿಕ್ ನೆಕ್ಲೇಸ್, ಆ್ಯಂಟಿಕ್ ಜುಮ್ಕ, ಆ್ಯಂಟಿಕ್ ಬಳೆ , ಆ್ಯಂಟಿಕ್ ಹಾರ, ಆ್ಯಂಟಿಕ್ ಕಿವಿಯೋಲೆ, ಆ್ಯಂಟಿಕ್ ಪೆಂಡೆಂಟ್ ಹಾಗೂ ವಿಶಿಷ್ಟ ವಿನ್ಯಾಸದ 10 ಇನ್ 1 ಆಭರಣಗಳು, 5 ಇನ್ 1 ಆಭರಣಗಳು, 2 ಗ್ರಾಂನಿಂದ 150 ಗ್ರಾಂ ವರೆಗಿನ ಆಭರಣಗಳು, ಮೈಕ್ರೋ ಆ್ಯಂಟಿಕ್ ಆಭರಣಗಳು, ಮಹತಿ ಕಲೆಕ್ಷನ್ಸ್, ಬೋರ್ಮಲ ಡಿಸೈನ್, ಬೀಡೆಡ್ ಆ್ಯಂಟಿಕ್ ಆಭರಣಗಳ ವಿಶಿಷ್ಟ ಸಂಗ್ರಹವಿರುತ್ತದೆ.

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ: 

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ:
ಆ್ಯಂಟಿಕ್ ಆಭರಣಗಳು ವಿಶೇಷ ವಿನ್ಯಾಸಗಳಿಂದ ಕೂಡಿದ್ದು ಅತ್ಯಂತ ಪ್ರಾಮುಖ್ಯತೆಯಿಂದ ಕೂಡಿರುವ ಆಭರಣಗಳು ಇದಾಗಿದ್ದು, ಆಧುನಿಕ ಯುಗದಲ್ಲಿ ಹೆಚ್ಚು ಪ್ರಖ್ಯಾತಗೊಂಡಿರುತ್ತದೆ.

10 ಇನ್ 1 ಆಭರಣವನ್ನು ದ್ವಿಮುಖವಾಗಿ ಸೊಂಟ ಪಟ್ಟಿ, ಕೈತೋಳುಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 10 ವಿಭಾಗಗಳಲ್ಲಿ ಉಪಯೋಗಿಸಬಹುದು.

5 ಇನ್ 1 ಆಭರಣಗಳನ್ನು ಏಕಮುಖವಾಗಿ ಸೊಂಟ ಪಟ್ಟಿ, ತೋಳಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 5 ವಿಭಾಗಗಳಲ್ಲಿ ಉಪಯೋಗಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

3 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

3 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

3 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

4 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

4 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

4 hours ago