ಸುದ್ದಿಗಳು

ಮುಳಿಯ ಆ್ಯಂಟಿಕ್ ಕಲೆಕ್ಷನ್ ಗೆ ಚಾಲನೆ | ಗಮನಸೆಳೆದಿದೆ 10 in 1 ಆಭರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಹೊಂದಿರುವ ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮುಳಿಯ ಆ್ಯಂಟಿಕ್ ಫೆಸ್ಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

Advertisement
Advertisement

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಅಬಕಾರಿ ಇಲಾಖಾ ನಿರೀಕ್ಷಕರಾದ ಸೌಮ್ಯಲತ ಉದ್ಘಾಟಿಸಿ,ಮುಳಿಯ ಸಂಸ್ಥೆ ಆಯೋಜಿಸಿದ ಆ್ಯಂಟಿಕ್ ಫೆಸ್ಟ್ ಗೆ  ಶುಭ ಹಾರೈಸಿದರು ಮತ್ತು ಮುಳಿಯದ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಸಂಸ್ಥೆಯ ಪ್ರಬಂಧಕರಾದ  ಗುರುರಾಜ್ ಅವಬೃತ  ಸ್ವಾಗತಿಸಿ, ಫೆಸ್ಟ್ ನ ವಿಶೇಷತೆಯನ್ನು ತಿಳಿಸಿದರು. ಉಪ ಶಾಖಾ ಪ್ರಬಂಧಕರಾದ  ಸತ್ಯ ಗಣೇಶ್  ವಂದಿಸಿದರು. ಸಿಬ್ಬಂದಿ ಕು. ದೀಪಿಕ  ಕಾರ್ಯಕ್ರಮ ನಿರೂಪಿಸಿದರು. ಮಾರುಕಟ್ಟೆ ವಿಭಾಗದ  ಜಯಂತ್‍ ಉಪಸ್ಥಿತರಿದ್ದರು. ಪುತ್ತೂರು ಶಾಖಾ ಪ್ರಬಂಧಕರಾದ ನಾಮ್‍ದೇವ್ ಮಲ್ಯ, ಉಪ ಪ್ರಬಂಧಕರಾದ ಪ್ರವೀಣ್, ಯತೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 23 ರಿಂದ ಪ್ರಾರಂಭವಾದ ಈ ಉತ್ಸವವು ಜನವರಿ 3 ರವರೆಗೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ವಿನ್ಯಾಸಗಳನ್ನೊಳಗೊಂಡ ಆ್ಯಂಟಿಕ್ ನೆಕ್ಲೇಸ್, ಆ್ಯಂಟಿಕ್ ಜುಮ್ಕ, ಆ್ಯಂಟಿಕ್ ಬಳೆ , ಆ್ಯಂಟಿಕ್ ಹಾರ, ಆ್ಯಂಟಿಕ್ ಕಿವಿಯೋಲೆ, ಆ್ಯಂಟಿಕ್ ಪೆಂಡೆಂಟ್ ಹಾಗೂ ವಿಶಿಷ್ಟ ವಿನ್ಯಾಸದ 10 ಇನ್ 1 ಆಭರಣಗಳು, 5 ಇನ್ 1 ಆಭರಣಗಳು, 2 ಗ್ರಾಂನಿಂದ 150 ಗ್ರಾಂ ವರೆಗಿನ ಆಭರಣಗಳು, ಮೈಕ್ರೋ ಆ್ಯಂಟಿಕ್ ಆಭರಣಗಳು, ಮಹತಿ ಕಲೆಕ್ಷನ್ಸ್, ಬೋರ್ಮಲ ಡಿಸೈನ್, ಬೀಡೆಡ್ ಆ್ಯಂಟಿಕ್ ಆಭರಣಗಳ ವಿಶಿಷ್ಟ ಸಂಗ್ರಹವಿರುತ್ತದೆ.

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ: 

Advertisement
10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ:
ಆ್ಯಂಟಿಕ್ ಆಭರಣಗಳು ವಿಶೇಷ ವಿನ್ಯಾಸಗಳಿಂದ ಕೂಡಿದ್ದು ಅತ್ಯಂತ ಪ್ರಾಮುಖ್ಯತೆಯಿಂದ ಕೂಡಿರುವ ಆಭರಣಗಳು ಇದಾಗಿದ್ದು, ಆಧುನಿಕ ಯುಗದಲ್ಲಿ ಹೆಚ್ಚು ಪ್ರಖ್ಯಾತಗೊಂಡಿರುತ್ತದೆ.

10 ಇನ್ 1 ಆಭರಣವನ್ನು ದ್ವಿಮುಖವಾಗಿ ಸೊಂಟ ಪಟ್ಟಿ, ಕೈತೋಳುಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 10 ವಿಭಾಗಗಳಲ್ಲಿ ಉಪಯೋಗಿಸಬಹುದು.

5 ಇನ್ 1 ಆಭರಣಗಳನ್ನು ಏಕಮುಖವಾಗಿ ಸೊಂಟ ಪಟ್ಟಿ, ತೋಳಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 5 ವಿಭಾಗಗಳಲ್ಲಿ ಉಪಯೋಗಿಸಬಹುದು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

6 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

6 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

6 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

9 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

9 hours ago