Advertisement
ಸುದ್ದಿಗಳು

ಮುಳಿಯ ಆ್ಯಂಟಿಕ್ ಕಲೆಕ್ಷನ್ ಗೆ ಚಾಲನೆ | ಗಮನಸೆಳೆದಿದೆ 10 in 1 ಆಭರಣ |

Share

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಹೊಂದಿರುವ ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮುಳಿಯ ಆ್ಯಂಟಿಕ್ ಫೆಸ್ಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಅಬಕಾರಿ ಇಲಾಖಾ ನಿರೀಕ್ಷಕರಾದ ಸೌಮ್ಯಲತ ಉದ್ಘಾಟಿಸಿ,ಮುಳಿಯ ಸಂಸ್ಥೆ ಆಯೋಜಿಸಿದ ಆ್ಯಂಟಿಕ್ ಫೆಸ್ಟ್ ಗೆ  ಶುಭ ಹಾರೈಸಿದರು ಮತ್ತು ಮುಳಿಯದ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಸಂಸ್ಥೆಯ ಪ್ರಬಂಧಕರಾದ  ಗುರುರಾಜ್ ಅವಬೃತ  ಸ್ವಾಗತಿಸಿ, ಫೆಸ್ಟ್ ನ ವಿಶೇಷತೆಯನ್ನು ತಿಳಿಸಿದರು. ಉಪ ಶಾಖಾ ಪ್ರಬಂಧಕರಾದ  ಸತ್ಯ ಗಣೇಶ್  ವಂದಿಸಿದರು. ಸಿಬ್ಬಂದಿ ಕು. ದೀಪಿಕ  ಕಾರ್ಯಕ್ರಮ ನಿರೂಪಿಸಿದರು. ಮಾರುಕಟ್ಟೆ ವಿಭಾಗದ  ಜಯಂತ್‍ ಉಪಸ್ಥಿತರಿದ್ದರು. ಪುತ್ತೂರು ಶಾಖಾ ಪ್ರಬಂಧಕರಾದ ನಾಮ್‍ದೇವ್ ಮಲ್ಯ, ಉಪ ಪ್ರಬಂಧಕರಾದ ಪ್ರವೀಣ್, ಯತೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 23 ರಿಂದ ಪ್ರಾರಂಭವಾದ ಈ ಉತ್ಸವವು ಜನವರಿ 3 ರವರೆಗೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ವಿನ್ಯಾಸಗಳನ್ನೊಳಗೊಂಡ ಆ್ಯಂಟಿಕ್ ನೆಕ್ಲೇಸ್, ಆ್ಯಂಟಿಕ್ ಜುಮ್ಕ, ಆ್ಯಂಟಿಕ್ ಬಳೆ , ಆ್ಯಂಟಿಕ್ ಹಾರ, ಆ್ಯಂಟಿಕ್ ಕಿವಿಯೋಲೆ, ಆ್ಯಂಟಿಕ್ ಪೆಂಡೆಂಟ್ ಹಾಗೂ ವಿಶಿಷ್ಟ ವಿನ್ಯಾಸದ 10 ಇನ್ 1 ಆಭರಣಗಳು, 5 ಇನ್ 1 ಆಭರಣಗಳು, 2 ಗ್ರಾಂನಿಂದ 150 ಗ್ರಾಂ ವರೆಗಿನ ಆಭರಣಗಳು, ಮೈಕ್ರೋ ಆ್ಯಂಟಿಕ್ ಆಭರಣಗಳು, ಮಹತಿ ಕಲೆಕ್ಷನ್ಸ್, ಬೋರ್ಮಲ ಡಿಸೈನ್, ಬೀಡೆಡ್ ಆ್ಯಂಟಿಕ್ ಆಭರಣಗಳ ವಿಶಿಷ್ಟ ಸಂಗ್ರಹವಿರುತ್ತದೆ.

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ: 

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ:
ಆ್ಯಂಟಿಕ್ ಆಭರಣಗಳು ವಿಶೇಷ ವಿನ್ಯಾಸಗಳಿಂದ ಕೂಡಿದ್ದು ಅತ್ಯಂತ ಪ್ರಾಮುಖ್ಯತೆಯಿಂದ ಕೂಡಿರುವ ಆಭರಣಗಳು ಇದಾಗಿದ್ದು, ಆಧುನಿಕ ಯುಗದಲ್ಲಿ ಹೆಚ್ಚು ಪ್ರಖ್ಯಾತಗೊಂಡಿರುತ್ತದೆ.

10 ಇನ್ 1 ಆಭರಣವನ್ನು ದ್ವಿಮುಖವಾಗಿ ಸೊಂಟ ಪಟ್ಟಿ, ಕೈತೋಳುಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 10 ವಿಭಾಗಗಳಲ್ಲಿ ಉಪಯೋಗಿಸಬಹುದು.

5 ಇನ್ 1 ಆಭರಣಗಳನ್ನು ಏಕಮುಖವಾಗಿ ಸೊಂಟ ಪಟ್ಟಿ, ತೋಳಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 5 ವಿಭಾಗಗಳಲ್ಲಿ ಉಪಯೋಗಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

15 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

15 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago