Advertisement
ಸುದ್ದಿಗಳು

ಮುಳಿಯ ಆ್ಯಂಟಿಕ್ ಕಲೆಕ್ಷನ್ ಗೆ ಚಾಲನೆ | ಗಮನಸೆಳೆದಿದೆ 10 in 1 ಆಭರಣ |

Share

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಹೊಂದಿರುವ ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮುಳಿಯ ಆ್ಯಂಟಿಕ್ ಫೆಸ್ಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಅಬಕಾರಿ ಇಲಾಖಾ ನಿರೀಕ್ಷಕರಾದ ಸೌಮ್ಯಲತ ಉದ್ಘಾಟಿಸಿ,ಮುಳಿಯ ಸಂಸ್ಥೆ ಆಯೋಜಿಸಿದ ಆ್ಯಂಟಿಕ್ ಫೆಸ್ಟ್ ಗೆ  ಶುಭ ಹಾರೈಸಿದರು ಮತ್ತು ಮುಳಿಯದ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಸಂಸ್ಥೆಯ ಪ್ರಬಂಧಕರಾದ  ಗುರುರಾಜ್ ಅವಬೃತ  ಸ್ವಾಗತಿಸಿ, ಫೆಸ್ಟ್ ನ ವಿಶೇಷತೆಯನ್ನು ತಿಳಿಸಿದರು. ಉಪ ಶಾಖಾ ಪ್ರಬಂಧಕರಾದ  ಸತ್ಯ ಗಣೇಶ್  ವಂದಿಸಿದರು. ಸಿಬ್ಬಂದಿ ಕು. ದೀಪಿಕ  ಕಾರ್ಯಕ್ರಮ ನಿರೂಪಿಸಿದರು. ಮಾರುಕಟ್ಟೆ ವಿಭಾಗದ  ಜಯಂತ್‍ ಉಪಸ್ಥಿತರಿದ್ದರು. ಪುತ್ತೂರು ಶಾಖಾ ಪ್ರಬಂಧಕರಾದ ನಾಮ್‍ದೇವ್ ಮಲ್ಯ, ಉಪ ಪ್ರಬಂಧಕರಾದ ಪ್ರವೀಣ್, ಯತೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 23 ರಿಂದ ಪ್ರಾರಂಭವಾದ ಈ ಉತ್ಸವವು ಜನವರಿ 3 ರವರೆಗೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ವಿನ್ಯಾಸಗಳನ್ನೊಳಗೊಂಡ ಆ್ಯಂಟಿಕ್ ನೆಕ್ಲೇಸ್, ಆ್ಯಂಟಿಕ್ ಜುಮ್ಕ, ಆ್ಯಂಟಿಕ್ ಬಳೆ , ಆ್ಯಂಟಿಕ್ ಹಾರ, ಆ್ಯಂಟಿಕ್ ಕಿವಿಯೋಲೆ, ಆ್ಯಂಟಿಕ್ ಪೆಂಡೆಂಟ್ ಹಾಗೂ ವಿಶಿಷ್ಟ ವಿನ್ಯಾಸದ 10 ಇನ್ 1 ಆಭರಣಗಳು, 5 ಇನ್ 1 ಆಭರಣಗಳು, 2 ಗ್ರಾಂನಿಂದ 150 ಗ್ರಾಂ ವರೆಗಿನ ಆಭರಣಗಳು, ಮೈಕ್ರೋ ಆ್ಯಂಟಿಕ್ ಆಭರಣಗಳು, ಮಹತಿ ಕಲೆಕ್ಷನ್ಸ್, ಬೋರ್ಮಲ ಡಿಸೈನ್, ಬೀಡೆಡ್ ಆ್ಯಂಟಿಕ್ ಆಭರಣಗಳ ವಿಶಿಷ್ಟ ಸಂಗ್ರಹವಿರುತ್ತದೆ.

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ: 

10 in 1 ಆಭರಣ ಮತ್ತು 5 in 1 ಆಭರಣಗಳ ವಿಶೇಷತೆ:
ಆ್ಯಂಟಿಕ್ ಆಭರಣಗಳು ವಿಶೇಷ ವಿನ್ಯಾಸಗಳಿಂದ ಕೂಡಿದ್ದು ಅತ್ಯಂತ ಪ್ರಾಮುಖ್ಯತೆಯಿಂದ ಕೂಡಿರುವ ಆಭರಣಗಳು ಇದಾಗಿದ್ದು, ಆಧುನಿಕ ಯುಗದಲ್ಲಿ ಹೆಚ್ಚು ಪ್ರಖ್ಯಾತಗೊಂಡಿರುತ್ತದೆ.

10 ಇನ್ 1 ಆಭರಣವನ್ನು ದ್ವಿಮುಖವಾಗಿ ಸೊಂಟ ಪಟ್ಟಿ, ಕೈತೋಳುಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 10 ವಿಭಾಗಗಳಲ್ಲಿ ಉಪಯೋಗಿಸಬಹುದು.

5 ಇನ್ 1 ಆಭರಣಗಳನ್ನು ಏಕಮುಖವಾಗಿ ಸೊಂಟ ಪಟ್ಟಿ, ತೋಳಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 5 ವಿಭಾಗಗಳಲ್ಲಿ ಉಪಯೋಗಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago