ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವ ವು ಅ.25 ರಿಂದ ನ. 25 ರ ವರೆಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.
1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.20/- ಇತ್ತು. ಈಗ 2020ರಲ್ಲಿ ಬೆಲೆ ರೂ.4,400/- ಆಸುಪಾಸಿನಲ್ಲಿದೆ. ಚಿನ್ನ ಎಂದೆಂದಿಗೂ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. ಆದ್ದರಿಂದ “ಚಿನ್ನ ಯಾವತ್ತೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯ ವಿವರಿಸಿದರು.
ಈ ಚಿನ್ನೋತ್ಸವದ ಸಂದರ್ಭದಲ್ಲಿ ವಿಶೇಷ ವಿನ್ಯಾಸಗಳ, ಅಪೂರ್ವ ಸಂಗ್ರಹದ ಆಭರಣಗಳು ಪ್ರದರ್ಶನ ಮತ್ತು ಮಾರಾಟಕ್ಕಿವೆ. ವಜ್ರ, ಬೆಳ್ಳಿ, ಆ್ಯಂಟಿಕ್, ಕರಿಮಣಿ, ಚೈನು, ಪಾರಂಪರಿಕ ಆಭರಣಗಳು, ಪೆಂಡೆಂಟ್, ವಜ್ರಾಭರಣಗಳು, ಗಿಳಿಯೋಲೆ, ಮಲ್ಲಿಗೆ ಮೊಗ್ಗು ಸರ ಹೀಗೆ ಆಭರಣಗಳ ಮಹಾಪೂರ ಕಂಗೊಳಿಸಲಿವೆ.
ಮುಳಿಯ 75 ಪರಂಪರೆಯ ಆಚರಣೆಯ ಪ್ರಯುಕ್ತ ಬಂಪರ್ ಬಹುಮಾನ ಕಾರು ಮಾರುತಿ ಎಸ್-ಪ್ರೆಸ್ಸೋ ಹಾಗೂ ಇನ್ನಿತರ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಈ ಚಿನ್ನೋತ್ಸವದಲ್ಲಿದೆ. ಹೀಗೆ ಹಲವಾರು ವೆರೈಟಿಗಳು ಗ್ರಾಹಕರು ಈ ಚಿನ್ನೋತ್ಸವದಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…