Advertisement
ಸುದ್ದಿಗಳು

ಅ.25 ರಿಂದ ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”

Share

ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವ ವು  ಅ.25 ರಿಂದ ನ. 25 ರ ವರೆಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.

ಚಿನ್ನ ಯಾವತ್ತೂ ಕೈಬಿಡದು

1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.20/- ಇತ್ತು. ಈಗ 2020ರಲ್ಲಿ ಬೆಲೆ ರೂ.4,400/- ಆಸುಪಾಸಿನಲ್ಲಿದೆ. ಚಿನ್ನ ಎಂದೆಂದಿಗೂ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. ಆದ್ದರಿಂದ “ಚಿನ್ನ ಯಾವತ್ತೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯ ವಿವರಿಸಿದರು.

ಈ ಚಿನ್ನೋತ್ಸವದ ಸಂದರ್ಭದಲ್ಲಿ ವಿಶೇಷ ವಿನ್ಯಾಸಗಳ, ಅಪೂರ್ವ ಸಂಗ್ರಹದ ಆಭರಣಗಳು ಪ್ರದರ್ಶನ ಮತ್ತು ಮಾರಾಟಕ್ಕಿವೆ. ವಜ್ರ, ಬೆಳ್ಳಿ, ಆ್ಯಂಟಿಕ್, ಕರಿಮಣಿ, ಚೈನು, ಪಾರಂಪರಿಕ ಆಭರಣಗಳು, ಪೆಂಡೆಂಟ್, ವಜ್ರಾಭರಣಗಳು, ಗಿಳಿಯೋಲೆ, ಮಲ್ಲಿಗೆ ಮೊಗ್ಗು ಸರ ಹೀಗೆ ಆಭರಣಗಳ ಮಹಾಪೂರ ಕಂಗೊಳಿಸಲಿವೆ.

ಮುಳಿಯ 75 ಪರಂಪರೆಯ ಆಚರಣೆಯ ಪ್ರಯುಕ್ತ ಬಂಪರ್ ಬಹುಮಾನ ಕಾರು ಮಾರುತಿ ಎಸ್-ಪ್ರೆಸ್ಸೋ ಹಾಗೂ ಇನ್ನಿತರ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಈ ಚಿನ್ನೋತ್ಸವದಲ್ಲಿದೆ. ಹೀಗೆ ಹಲವಾರು ವೆರೈಟಿಗಳು ಗ್ರಾಹಕರು ಈ ಚಿನ್ನೋತ್ಸವದಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago