ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
ಸಹಸಂಸ್ಥಾಪಕ ಹಾಗೂ ಫೇಮ್ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…