ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
ಸಹಸಂಸ್ಥಾಪಕ ಹಾಗೂ ಫೇಮ್ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…