ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
ಸಹಸಂಸ್ಥಾಪಕ ಹಾಗೂ ಫೇಮ್ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…