ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
ಸಹಸಂಸ್ಥಾಪಕ ಹಾಗೂ ಫೇಮ್ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…