ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
ಸಹಸಂಸ್ಥಾಪಕ ಹಾಗೂ ಫೇಮ್ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…