Advertisement
ಜಿಲ್ಲೆ

ನವರಾತ್ರಿ ಸಂಭ್ರಮ | ಪುತ್ತೂರಿನಲ್ಲಿ ದೇವಿಸ್ತುತಿ ಗಾಯನ ಸ್ಪರ್ಧೆ ಉದ್ಘಾಟನೆ

Share

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್‍ಲೈನ್‍ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್‍ನಲ್ಲಿ ನೆರವೇರಿತು.

Advertisement
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕೃತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕೃತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು.
ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್ ನ ಎಚ್‍ಆರ್ ಶ್ಯಾಮ್‍ಮೂರ್ತಿ, ಆನ್‍ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು.

ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್‍ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago