ಮುಳಿಯ ಗೋವಿಹಾರ ಆಶ್ರಯದಲ್ಲಿ ಹಾಗೂ ಗೋಫಲ ಟ್ರಸ್ಟ್ ನೇತೃತ್ವದಲ್ಲಿ ‘ಅರಿಯೋಣ ಬನ್ನಿ ಗೋಜನ್ಯ ಉತ್ಪನ್ನಗಳನ್ನು’ – ಗೋವು ಆಧಾರಿತ ಉತ್ಪನ್ನಗಳ ತಯಾರಿಕಾ ಕಾರ್ಯಗಾರ ಪುತ್ತೂರಿನ ಕಬಕ ಸಮೀಪದ ಓಜಾಲದಲ್ಲಿರುವ ಮುಳಿಯ ಗೋವಿಹಾರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಫಲ ಟ್ರಸ್ಟ್ ನ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್ ಮಾತನಾಡಿ ಪ್ರತಿಯೊಬ್ಬರು ಗೋವುಗಳನ್ನು ಸಾಕಲು ಮನಸ್ಸು ಮಾಡಬೇಕು, ಪ್ರತಿಯೊಂದು ಮನೆಯಲ್ಲಿ ಗೋವುಗಳನ್ನು ಸಾಕಬೇಕು. ಈಗಿನ ಕಾಲಘಟ್ಟದಲ್ಲಿ ಗೋವುಗಳನ್ನು ಸಾಕಲು ಜನರು ಹೆದರುತ್ತಾರೆ. ಗೋ ಸಾಕಾಣೆಯೂ ಲಾಭದಾಯಕ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಬೆಳೆಸುತ್ತಾ ಗೋಶಾಲೆಗಳನ್ನು ಕೂಡ ಬೆಳೆಸಬೇಕು ಎಂದು ಹೇಳಿದರು.
ಕೃಷಿಕರಾದ ಪ್ರಶಾಂತ್ ರೈ ಕೈಕಾರ್ ರವರು ಪ್ರಾಸ್ತಾವಿಕ ಮಾತನ್ನಾಡಿ ಗೋವುಗಳ ಮಹತ್ವ ಗೋ ಉತ್ತನ್ನ ತಯಾರಿಕಾ ಕಾರ್ಯಾಗಾರದ ಅವಶ್ಯಕತೆಗಳನ್ನು ಹೇಳಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…