ಮುಳಿಯ ಗೋವಿಹಾರ ಆಶ್ರಯದಲ್ಲಿ ಹಾಗೂ ಗೋಫಲ ಟ್ರಸ್ಟ್ ನೇತೃತ್ವದಲ್ಲಿ ‘ಅರಿಯೋಣ ಬನ್ನಿ ಗೋಜನ್ಯ ಉತ್ಪನ್ನಗಳನ್ನು’ – ಗೋವು ಆಧಾರಿತ ಉತ್ಪನ್ನಗಳ ತಯಾರಿಕಾ ಕಾರ್ಯಗಾರ ಪುತ್ತೂರಿನ ಕಬಕ ಸಮೀಪದ ಓಜಾಲದಲ್ಲಿರುವ ಮುಳಿಯ ಗೋವಿಹಾರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಫಲ ಟ್ರಸ್ಟ್ ನ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್ ಮಾತನಾಡಿ ಪ್ರತಿಯೊಬ್ಬರು ಗೋವುಗಳನ್ನು ಸಾಕಲು ಮನಸ್ಸು ಮಾಡಬೇಕು, ಪ್ರತಿಯೊಂದು ಮನೆಯಲ್ಲಿ ಗೋವುಗಳನ್ನು ಸಾಕಬೇಕು. ಈಗಿನ ಕಾಲಘಟ್ಟದಲ್ಲಿ ಗೋವುಗಳನ್ನು ಸಾಕಲು ಜನರು ಹೆದರುತ್ತಾರೆ. ಗೋ ಸಾಕಾಣೆಯೂ ಲಾಭದಾಯಕ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಬೆಳೆಸುತ್ತಾ ಗೋಶಾಲೆಗಳನ್ನು ಕೂಡ ಬೆಳೆಸಬೇಕು ಎಂದು ಹೇಳಿದರು.
ಕೃಷಿಕರಾದ ಪ್ರಶಾಂತ್ ರೈ ಕೈಕಾರ್ ರವರು ಪ್ರಾಸ್ತಾವಿಕ ಮಾತನ್ನಾಡಿ ಗೋವುಗಳ ಮಹತ್ವ ಗೋ ಉತ್ತನ್ನ ತಯಾರಿಕಾ ಕಾರ್ಯಾಗಾರದ ಅವಶ್ಯಕತೆಗಳನ್ನು ಹೇಳಿದರು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490