Advertisement
ಸುದ್ದಿಗಳು

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

Share

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ .

ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

7 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

8 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

15 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago