Advertisement
ಸುದ್ದಿಗಳು

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

Share

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ .

ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

8 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

10 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

15 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

21 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago