Advertisement
ಸುದ್ದಿಗಳು

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Share

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.  ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

Advertisement

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

Advertisement

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

3 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

23 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

24 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago