ಮುಳಿಯ ಜ್ಯುವೆಲ್ಸ್ ಸಂಸ್ಥೆ ವತಿಯಿಂದ ಸಾಮಾಜಿಕ ಕಾಳಜಿಯ ಭಾಗವಾಗಿ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ನೆರೆಯ ಸಂತ್ರಸ್ತರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.
ಸುಮಾರು 64,000 ರೂ ಗಳ ಮೌಲ್ಯದ ಒಟ್ಟು 54 ಕಿಟ್ ಗಳನ್ನು ವಿತರಿಸಲಾಯಿತು. ನೂಚಿಲ, ಹರಿಹರ, ಪಲ್ಲತಡ್ಕ, ದೇವರಗದ್ದೆ, ಸುಬ್ರಹ್ಮಣ್ಯ ವಾಲಗದಗೇರಿ ಪ್ರದೇಶಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ಸುಳ್ಳಿ ಮತ್ತು ಮುಖಂಡರು ಉಪಸ್ಥಿತರಿದ್ದರು. ನೆರೆ ಸಂತ್ರಸ್ತರಿಂದ ಮುಳಿಯ ಜ್ಯುವೆಲ್ಸ್ ಸಾಮಾಜಿಕ ಕಳಕಳಿ ಹಾಗೂ ಸೇವಾ ಬದ್ದತೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…