ಮುಳಿಯ ಜ್ಯುವೆಲ್ಸ್ ಸಂಸ್ಥೆ ವತಿಯಿಂದ ಸಾಮಾಜಿಕ ಕಾಳಜಿಯ ಭಾಗವಾಗಿ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ನೆರೆಯ ಸಂತ್ರಸ್ತರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.
ಸುಮಾರು 64,000 ರೂ ಗಳ ಮೌಲ್ಯದ ಒಟ್ಟು 54 ಕಿಟ್ ಗಳನ್ನು ವಿತರಿಸಲಾಯಿತು. ನೂಚಿಲ, ಹರಿಹರ, ಪಲ್ಲತಡ್ಕ, ದೇವರಗದ್ದೆ, ಸುಬ್ರಹ್ಮಣ್ಯ ವಾಲಗದಗೇರಿ ಪ್ರದೇಶಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ಸುಳ್ಳಿ ಮತ್ತು ಮುಖಂಡರು ಉಪಸ್ಥಿತರಿದ್ದರು. ನೆರೆ ಸಂತ್ರಸ್ತರಿಂದ ಮುಳಿಯ ಜ್ಯುವೆಲ್ಸ್ ಸಾಮಾಜಿಕ ಕಳಕಳಿ ಹಾಗೂ ಸೇವಾ ಬದ್ದತೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…