Advertisement
ಸುದ್ದಿಗಳು

ನೆಲ್ಯಾಡಿ | ಮುಳಿಯ ಸಿಲ್ವರಿಯದಲ್ಲಿ ಕರಿಮಣಿ ಉತ್ಸವ ಚಾಲನೆ |ಆ 15 ರಿಂದ 21 ರ ವರೆಗೆ ನೆಡೆಯಲಿರುವ ಕರಿಮಣಿ ಉತ್ಸವ |

Share

ನೆಲ್ಯಾಡಿಯ ಮುಳಿಯ ಸಿಲ್ವರಿಯ ಮಳಿಗೆಯಲ್ಲಿ ಚಿನ್ನದ ಕರಿಮಣಿ ಉತ್ಸವವನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ  ಹರೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪೂವಾಜೆ ಅವರು ಭಾಗವಹಿಸಿ ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ಖರೀದಿದಾರಗಿ ಸುಬ್ರಹ್ಮಣ್ಯ ಆಚಾರ್ಯ ಇವರು ಚಿನ್ನದ ಕರಿಮಣಿಯನ್ನು ಖರೀದಿಸಿದರು. ಈ ಸಂದರ್ಭದಲ್ಲಿ 18 ಕ್ಯಾರೇಟ್ ಗುಣಮಟ್ಟದ ರೋಸ್ ಗೋಲ್ಡ್ ಕರಿಮಣಿಗಳನ್ನು ಬಿಡಿಗಡೆಗೊಳಿಸಲಾಯಿತು. ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಈ ಕರಿಮಣಿ ಉತ್ಸವವು ಆಗಸ್ಟ್ 15 ರಿಂದ 21 ರವರೆಗೆ ನಡೆಯಲಿದೆ. ಪುತ್ತೂರು ಶಾಖಾ ಪ್ರಬಂಧಕ ನಾಮದೇವ ಮಲ್ಯ ಅವರು ಸ್ವಾಗತಿಸಿ,ಕರಿಮಣೀ ಉತ್ಸವ ಮತ್ತು ನೆಲ್ಯಾಡಿ ಸಿಲ್ವರಿಯ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.

ಫ್ಲೋರ್ ಮ್ಯಾನೇಜರ್ ಪ್ರವೀಣ್ ಮಾತನಾಡಿ ನಮ್ಮಲ್ಲಿ ಗ್ರಾಹಕರಿಗೆ ಅಭಿರುಚಿಗೆ ತಕ್ಕಂತೆ ಸುಮಾರು 2 ಗ್ರಾಂ ನಿಂದ 100 ಗ್ರಾಂನ ವರೆಗೆ 300ಕ್ಕೂ ಅಧಿಕ ಡಿಸೈನ್‍ಗೆ ¼ ಕರಿಮಣಿಗಳು ನೆಲ್ಯಾಡಿ ಜನತೆಗೆ ಲಭ್ಯ ಅದಲ್ಲದೆ ಮುಷ್ಠಿ ಪಿರಿ, ಮುಷ್ಠಿ ಕಟ್ಸ್, ಕಟ್ಸ್ ಕಂಠಿ, ಗೋಲು ಕಂಠಿ, ದಳಪತಿ, ಗಾಂಚು ಕಂಠಿ, ಗಾಂಚು ಪಿರಿ, ಧೃವಂ ಕಂಠಿ, ಕೆಕೆಜಿಸಿ, ನುಗ್ಗೆ ಕಂಠಿ, ನುಗ್ಗೆ ಕವರ್, ದಳ ಕವರ್, ಧ್ರುವಂ ಕವರ್, ಅಂಜಲಿ ಕಂಠಿ, ಪಟ್ಟಿ ಕಂಠಿ, ಚಕ್ರ ಕಂಠಿ, ಎಫ್‍ಡಿಸಿ ಕಂಠಿ, ಬಾಂಬೆ ಕಂಠಿ, ಜೋಮಾಲೆ ಕಂಠಿ, ಜಿಜಿ ಕಂಠಿ, ಜಿಜಿಪಿರಿ ಕಂಠಿ, ಪವಿತ್ರ ಕಂಠಿ, ತ್ರೀರಿಂಗ್ ಕಂಠಿ, ಮುಷ್ಠಿ ಕಂಠಿ, ಗ್ಲಾಸ್ ಕಟ್ ಕಂಠಿ, ಕಟ್ಸ್ ಕವರ್ ಕಂಠಿ, ದಳ ಪಿರಿ ಕಂಠಿ. ಮುಂತಾದ ಕರಿಮಣಿ ಲಭ್ಯವಿದೆ ಎಂದು ಹೇಳಿದರು.

ನೆಲ್ಯಾಡಿ ಸಿಲ್ವರಿಯ ವ್ಯವಸ್ಥಾಪಕ ಪ್ರಶಾಂತ್ ಧನ್ಯವಾದ ಮಾಡಿದರು, ಮುಳಿಯ ಸಿಲ್ವರಿಯ ಸಿಬ್ಬಂದಿ ದೀಪಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

15 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

16 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

17 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

18 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago