ಸುದ್ದಿಗಳು

ನೆಲ್ಯಾಡಿ | ಮುಳಿಯ ಸಿಲ್ವರಿಯದಲ್ಲಿ ಕರಿಮಣಿ ಉತ್ಸವ ಚಾಲನೆ |ಆ 15 ರಿಂದ 21 ರ ವರೆಗೆ ನೆಡೆಯಲಿರುವ ಕರಿಮಣಿ ಉತ್ಸವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೆಲ್ಯಾಡಿಯ ಮುಳಿಯ ಸಿಲ್ವರಿಯ ಮಳಿಗೆಯಲ್ಲಿ ಚಿನ್ನದ ಕರಿಮಣಿ ಉತ್ಸವವನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ  ಹರೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು.

Advertisement

ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪೂವಾಜೆ ಅವರು ಭಾಗವಹಿಸಿ ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ಖರೀದಿದಾರಗಿ ಸುಬ್ರಹ್ಮಣ್ಯ ಆಚಾರ್ಯ ಇವರು ಚಿನ್ನದ ಕರಿಮಣಿಯನ್ನು ಖರೀದಿಸಿದರು. ಈ ಸಂದರ್ಭದಲ್ಲಿ 18 ಕ್ಯಾರೇಟ್ ಗುಣಮಟ್ಟದ ರೋಸ್ ಗೋಲ್ಡ್ ಕರಿಮಣಿಗಳನ್ನು ಬಿಡಿಗಡೆಗೊಳಿಸಲಾಯಿತು. ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಈ ಕರಿಮಣಿ ಉತ್ಸವವು ಆಗಸ್ಟ್ 15 ರಿಂದ 21 ರವರೆಗೆ ನಡೆಯಲಿದೆ. ಪುತ್ತೂರು ಶಾಖಾ ಪ್ರಬಂಧಕ ನಾಮದೇವ ಮಲ್ಯ ಅವರು ಸ್ವಾಗತಿಸಿ,ಕರಿಮಣೀ ಉತ್ಸವ ಮತ್ತು ನೆಲ್ಯಾಡಿ ಸಿಲ್ವರಿಯ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.

ಫ್ಲೋರ್ ಮ್ಯಾನೇಜರ್ ಪ್ರವೀಣ್ ಮಾತನಾಡಿ ನಮ್ಮಲ್ಲಿ ಗ್ರಾಹಕರಿಗೆ ಅಭಿರುಚಿಗೆ ತಕ್ಕಂತೆ ಸುಮಾರು 2 ಗ್ರಾಂ ನಿಂದ 100 ಗ್ರಾಂನ ವರೆಗೆ 300ಕ್ಕೂ ಅಧಿಕ ಡಿಸೈನ್‍ಗೆ ¼ ಕರಿಮಣಿಗಳು ನೆಲ್ಯಾಡಿ ಜನತೆಗೆ ಲಭ್ಯ ಅದಲ್ಲದೆ ಮುಷ್ಠಿ ಪಿರಿ, ಮುಷ್ಠಿ ಕಟ್ಸ್, ಕಟ್ಸ್ ಕಂಠಿ, ಗೋಲು ಕಂಠಿ, ದಳಪತಿ, ಗಾಂಚು ಕಂಠಿ, ಗಾಂಚು ಪಿರಿ, ಧೃವಂ ಕಂಠಿ, ಕೆಕೆಜಿಸಿ, ನುಗ್ಗೆ ಕಂಠಿ, ನುಗ್ಗೆ ಕವರ್, ದಳ ಕವರ್, ಧ್ರುವಂ ಕವರ್, ಅಂಜಲಿ ಕಂಠಿ, ಪಟ್ಟಿ ಕಂಠಿ, ಚಕ್ರ ಕಂಠಿ, ಎಫ್‍ಡಿಸಿ ಕಂಠಿ, ಬಾಂಬೆ ಕಂಠಿ, ಜೋಮಾಲೆ ಕಂಠಿ, ಜಿಜಿ ಕಂಠಿ, ಜಿಜಿಪಿರಿ ಕಂಠಿ, ಪವಿತ್ರ ಕಂಠಿ, ತ್ರೀರಿಂಗ್ ಕಂಠಿ, ಮುಷ್ಠಿ ಕಂಠಿ, ಗ್ಲಾಸ್ ಕಟ್ ಕಂಠಿ, ಕಟ್ಸ್ ಕವರ್ ಕಂಠಿ, ದಳ ಪಿರಿ ಕಂಠಿ. ಮುಂತಾದ ಕರಿಮಣಿ ಲಭ್ಯವಿದೆ ಎಂದು ಹೇಳಿದರು.

ನೆಲ್ಯಾಡಿ ಸಿಲ್ವರಿಯ ವ್ಯವಸ್ಥಾಪಕ ಪ್ರಶಾಂತ್ ಧನ್ಯವಾದ ಮಾಡಿದರು, ಮುಳಿಯ ಸಿಲ್ವರಿಯ ಸಿಬ್ಬಂದಿ ದೀಪಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

3 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

9 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

9 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

10 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

11 hours ago

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…

12 hours ago