ನೆಲ್ಯಾಡಿಯ ಮುಳಿಯ ಸಿಲ್ವರಿಯ ಮಳಿಗೆಯಲ್ಲಿ ಚಿನ್ನದ ಕರಿಮಣಿ ಉತ್ಸವವನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪೂವಾಜೆ ಅವರು ಭಾಗವಹಿಸಿ ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ಖರೀದಿದಾರಗಿ ಸುಬ್ರಹ್ಮಣ್ಯ ಆಚಾರ್ಯ ಇವರು ಚಿನ್ನದ ಕರಿಮಣಿಯನ್ನು ಖರೀದಿಸಿದರು. ಈ ಸಂದರ್ಭದಲ್ಲಿ 18 ಕ್ಯಾರೇಟ್ ಗುಣಮಟ್ಟದ ರೋಸ್ ಗೋಲ್ಡ್ ಕರಿಮಣಿಗಳನ್ನು ಬಿಡಿಗಡೆಗೊಳಿಸಲಾಯಿತು. ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಫ್ಲೋರ್ ಮ್ಯಾನೇಜರ್ ಪ್ರವೀಣ್ ಮಾತನಾಡಿ ನಮ್ಮಲ್ಲಿ ಗ್ರಾಹಕರಿಗೆ ಅಭಿರುಚಿಗೆ ತಕ್ಕಂತೆ ಸುಮಾರು 2 ಗ್ರಾಂ ನಿಂದ 100 ಗ್ರಾಂನ ವರೆಗೆ 300ಕ್ಕೂ ಅಧಿಕ ಡಿಸೈನ್ಗೆ ¼ ಕರಿಮಣಿಗಳು ನೆಲ್ಯಾಡಿ ಜನತೆಗೆ ಲಭ್ಯ ಅದಲ್ಲದೆ ಮುಷ್ಠಿ ಪಿರಿ, ಮುಷ್ಠಿ ಕಟ್ಸ್, ಕಟ್ಸ್ ಕಂಠಿ, ಗೋಲು ಕಂಠಿ, ದಳಪತಿ, ಗಾಂಚು ಕಂಠಿ, ಗಾಂಚು ಪಿರಿ, ಧೃವಂ ಕಂಠಿ, ಕೆಕೆಜಿಸಿ, ನುಗ್ಗೆ ಕಂಠಿ, ನುಗ್ಗೆ ಕವರ್, ದಳ ಕವರ್, ಧ್ರುವಂ ಕವರ್, ಅಂಜಲಿ ಕಂಠಿ, ಪಟ್ಟಿ ಕಂಠಿ, ಚಕ್ರ ಕಂಠಿ, ಎಫ್ಡಿಸಿ ಕಂಠಿ, ಬಾಂಬೆ ಕಂಠಿ, ಜೋಮಾಲೆ ಕಂಠಿ, ಜಿಜಿ ಕಂಠಿ, ಜಿಜಿಪಿರಿ ಕಂಠಿ, ಪವಿತ್ರ ಕಂಠಿ, ತ್ರೀರಿಂಗ್ ಕಂಠಿ, ಮುಷ್ಠಿ ಕಂಠಿ, ಗ್ಲಾಸ್ ಕಟ್ ಕಂಠಿ, ಕಟ್ಸ್ ಕವರ್ ಕಂಠಿ, ದಳ ಪಿರಿ ಕಂಠಿ. ಮುಂತಾದ ಕರಿಮಣಿ ಲಭ್ಯವಿದೆ ಎಂದು ಹೇಳಿದರು.
ನೆಲ್ಯಾಡಿ ಸಿಲ್ವರಿಯ ವ್ಯವಸ್ಥಾಪಕ ಪ್ರಶಾಂತ್ ಧನ್ಯವಾದ ಮಾಡಿದರು, ಮುಳಿಯ ಸಿಲ್ವರಿಯ ಸಿಬ್ಬಂದಿ ದೀಪಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…