Advertisement
ಸುದ್ದಿಗಳು

ನೆಲ್ಯಾಡಿ | ಮುಳಿಯ ಸಿಲ್ವರಿಯದಲ್ಲಿ ಕರಿಮಣಿ ಉತ್ಸವ ಚಾಲನೆ |ಆ 15 ರಿಂದ 21 ರ ವರೆಗೆ ನೆಡೆಯಲಿರುವ ಕರಿಮಣಿ ಉತ್ಸವ |

Share

ನೆಲ್ಯಾಡಿಯ ಮುಳಿಯ ಸಿಲ್ವರಿಯ ಮಳಿಗೆಯಲ್ಲಿ ಚಿನ್ನದ ಕರಿಮಣಿ ಉತ್ಸವವನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ  ಹರೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪೂವಾಜೆ ಅವರು ಭಾಗವಹಿಸಿ ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ಖರೀದಿದಾರಗಿ ಸುಬ್ರಹ್ಮಣ್ಯ ಆಚಾರ್ಯ ಇವರು ಚಿನ್ನದ ಕರಿಮಣಿಯನ್ನು ಖರೀದಿಸಿದರು. ಈ ಸಂದರ್ಭದಲ್ಲಿ 18 ಕ್ಯಾರೇಟ್ ಗುಣಮಟ್ಟದ ರೋಸ್ ಗೋಲ್ಡ್ ಕರಿಮಣಿಗಳನ್ನು ಬಿಡಿಗಡೆಗೊಳಿಸಲಾಯಿತು. ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಈ ಕರಿಮಣಿ ಉತ್ಸವವು ಆಗಸ್ಟ್ 15 ರಿಂದ 21 ರವರೆಗೆ ನಡೆಯಲಿದೆ. ಪುತ್ತೂರು ಶಾಖಾ ಪ್ರಬಂಧಕ ನಾಮದೇವ ಮಲ್ಯ ಅವರು ಸ್ವಾಗತಿಸಿ,ಕರಿಮಣೀ ಉತ್ಸವ ಮತ್ತು ನೆಲ್ಯಾಡಿ ಸಿಲ್ವರಿಯ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.

ಫ್ಲೋರ್ ಮ್ಯಾನೇಜರ್ ಪ್ರವೀಣ್ ಮಾತನಾಡಿ ನಮ್ಮಲ್ಲಿ ಗ್ರಾಹಕರಿಗೆ ಅಭಿರುಚಿಗೆ ತಕ್ಕಂತೆ ಸುಮಾರು 2 ಗ್ರಾಂ ನಿಂದ 100 ಗ್ರಾಂನ ವರೆಗೆ 300ಕ್ಕೂ ಅಧಿಕ ಡಿಸೈನ್‍ಗೆ ¼ ಕರಿಮಣಿಗಳು ನೆಲ್ಯಾಡಿ ಜನತೆಗೆ ಲಭ್ಯ ಅದಲ್ಲದೆ ಮುಷ್ಠಿ ಪಿರಿ, ಮುಷ್ಠಿ ಕಟ್ಸ್, ಕಟ್ಸ್ ಕಂಠಿ, ಗೋಲು ಕಂಠಿ, ದಳಪತಿ, ಗಾಂಚು ಕಂಠಿ, ಗಾಂಚು ಪಿರಿ, ಧೃವಂ ಕಂಠಿ, ಕೆಕೆಜಿಸಿ, ನುಗ್ಗೆ ಕಂಠಿ, ನುಗ್ಗೆ ಕವರ್, ದಳ ಕವರ್, ಧ್ರುವಂ ಕವರ್, ಅಂಜಲಿ ಕಂಠಿ, ಪಟ್ಟಿ ಕಂಠಿ, ಚಕ್ರ ಕಂಠಿ, ಎಫ್‍ಡಿಸಿ ಕಂಠಿ, ಬಾಂಬೆ ಕಂಠಿ, ಜೋಮಾಲೆ ಕಂಠಿ, ಜಿಜಿ ಕಂಠಿ, ಜಿಜಿಪಿರಿ ಕಂಠಿ, ಪವಿತ್ರ ಕಂಠಿ, ತ್ರೀರಿಂಗ್ ಕಂಠಿ, ಮುಷ್ಠಿ ಕಂಠಿ, ಗ್ಲಾಸ್ ಕಟ್ ಕಂಠಿ, ಕಟ್ಸ್ ಕವರ್ ಕಂಠಿ, ದಳ ಪಿರಿ ಕಂಠಿ. ಮುಂತಾದ ಕರಿಮಣಿ ಲಭ್ಯವಿದೆ ಎಂದು ಹೇಳಿದರು.

ನೆಲ್ಯಾಡಿ ಸಿಲ್ವರಿಯ ವ್ಯವಸ್ಥಾಪಕ ಪ್ರಶಾಂತ್ ಧನ್ಯವಾದ ಮಾಡಿದರು, ಮುಳಿಯ ಸಿಲ್ವರಿಯ ಸಿಬ್ಬಂದಿ ದೀಪಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

15 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

16 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

16 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

16 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

16 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

24 hours ago