Advertisement
ಸುದ್ದಿಗಳು

ನೆಲ್ಯಾಡಿ | ಮುಳಿಯ ಸಿಲ್ವರಿಯದಲ್ಲಿ ಕರಿಮಣಿ ಉತ್ಸವ ಚಾಲನೆ |ಆ 15 ರಿಂದ 21 ರ ವರೆಗೆ ನೆಡೆಯಲಿರುವ ಕರಿಮಣಿ ಉತ್ಸವ |

Share

ನೆಲ್ಯಾಡಿಯ ಮುಳಿಯ ಸಿಲ್ವರಿಯ ಮಳಿಗೆಯಲ್ಲಿ ಚಿನ್ನದ ಕರಿಮಣಿ ಉತ್ಸವವನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ  ಹರೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪೂವಾಜೆ ಅವರು ಭಾಗವಹಿಸಿ ಸಂಸ್ಥೆಯ ಸಾಮಾಜಿಕ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ಖರೀದಿದಾರಗಿ ಸುಬ್ರಹ್ಮಣ್ಯ ಆಚಾರ್ಯ ಇವರು ಚಿನ್ನದ ಕರಿಮಣಿಯನ್ನು ಖರೀದಿಸಿದರು. ಈ ಸಂದರ್ಭದಲ್ಲಿ 18 ಕ್ಯಾರೇಟ್ ಗುಣಮಟ್ಟದ ರೋಸ್ ಗೋಲ್ಡ್ ಕರಿಮಣಿಗಳನ್ನು ಬಿಡಿಗಡೆಗೊಳಿಸಲಾಯಿತು. ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಈ ಕರಿಮಣಿ ಉತ್ಸವವು ಆಗಸ್ಟ್ 15 ರಿಂದ 21 ರವರೆಗೆ ನಡೆಯಲಿದೆ. ಪುತ್ತೂರು ಶಾಖಾ ಪ್ರಬಂಧಕ ನಾಮದೇವ ಮಲ್ಯ ಅವರು ಸ್ವಾಗತಿಸಿ,ಕರಿಮಣೀ ಉತ್ಸವ ಮತ್ತು ನೆಲ್ಯಾಡಿ ಸಿಲ್ವರಿಯ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.

ಫ್ಲೋರ್ ಮ್ಯಾನೇಜರ್ ಪ್ರವೀಣ್ ಮಾತನಾಡಿ ನಮ್ಮಲ್ಲಿ ಗ್ರಾಹಕರಿಗೆ ಅಭಿರುಚಿಗೆ ತಕ್ಕಂತೆ ಸುಮಾರು 2 ಗ್ರಾಂ ನಿಂದ 100 ಗ್ರಾಂನ ವರೆಗೆ 300ಕ್ಕೂ ಅಧಿಕ ಡಿಸೈನ್‍ಗೆ ¼ ಕರಿಮಣಿಗಳು ನೆಲ್ಯಾಡಿ ಜನತೆಗೆ ಲಭ್ಯ ಅದಲ್ಲದೆ ಮುಷ್ಠಿ ಪಿರಿ, ಮುಷ್ಠಿ ಕಟ್ಸ್, ಕಟ್ಸ್ ಕಂಠಿ, ಗೋಲು ಕಂಠಿ, ದಳಪತಿ, ಗಾಂಚು ಕಂಠಿ, ಗಾಂಚು ಪಿರಿ, ಧೃವಂ ಕಂಠಿ, ಕೆಕೆಜಿಸಿ, ನುಗ್ಗೆ ಕಂಠಿ, ನುಗ್ಗೆ ಕವರ್, ದಳ ಕವರ್, ಧ್ರುವಂ ಕವರ್, ಅಂಜಲಿ ಕಂಠಿ, ಪಟ್ಟಿ ಕಂಠಿ, ಚಕ್ರ ಕಂಠಿ, ಎಫ್‍ಡಿಸಿ ಕಂಠಿ, ಬಾಂಬೆ ಕಂಠಿ, ಜೋಮಾಲೆ ಕಂಠಿ, ಜಿಜಿ ಕಂಠಿ, ಜಿಜಿಪಿರಿ ಕಂಠಿ, ಪವಿತ್ರ ಕಂಠಿ, ತ್ರೀರಿಂಗ್ ಕಂಠಿ, ಮುಷ್ಠಿ ಕಂಠಿ, ಗ್ಲಾಸ್ ಕಟ್ ಕಂಠಿ, ಕಟ್ಸ್ ಕವರ್ ಕಂಠಿ, ದಳ ಪಿರಿ ಕಂಠಿ. ಮುಂತಾದ ಕರಿಮಣಿ ಲಭ್ಯವಿದೆ ಎಂದು ಹೇಳಿದರು.

ನೆಲ್ಯಾಡಿ ಸಿಲ್ವರಿಯ ವ್ಯವಸ್ಥಾಪಕ ಪ್ರಶಾಂತ್ ಧನ್ಯವಾದ ಮಾಡಿದರು, ಮುಳಿಯ ಸಿಲ್ವರಿಯ ಸಿಬ್ಬಂದಿ ದೀಪಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

6 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

6 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

7 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

13 hours ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

22 hours ago