ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…