ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…