ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…