ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…