ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…