Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್‌ ವಿಶಿಷ್ಟ ವಜ್ರಾಭರಣಗಳ ಉತ್ಸವಕ್ಕೆ ಗ್ರಾಹಕರಿಂದ ವ್ಯಾಪಕ ಪ್ರತಿಕ್ರಿಯೆ

Share
ನಾಡಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ವಿಶೇಷ ವಜ್ರಾಭರಣಗಳ ಉತ್ಸವ (ಯುನಿಕ್‌ ಡೈಮಂಡ್ ಫೆಸ್ಟ್‌) ನಡೆಯುತ್ತಿದ್ದು, ಭಾರೀ ಪ್ರಮಾಣದಲ್ಲಿ ಆಭರಣ ಪ್ರಿಯರನ್ನು ಆಕರ್ಷಿಸುತ್ತಿದೆ.  ಪ್ರತಿದಿನ ಸಾವಿರಾರು ಗ್ರಾಹಕರು ಮಳಿಗೆಗಳಿಗೆ ಭೇಟಿ ನೀಡುತ್ತಿದ್ದು ತಮಗಿಷ್ಟವಾದ ವಜ್ರಾಭರಣಗಳನ್ನು ಖರೀದಿಸುತ್ತಿದ್ದಾರೆ.
ಕೇವಲ 4,850 ರೂ.ಗಳ ಕೈಗೆಟುಕುವ ಬೆಲೆಗಳಿಂದ ಪ್ರಾರಂಭವಾಗುವ  ವಿವಿಧ ಶ್ರೇಣಿಗಳ ಅಮೂಲ್ಯ ಡೈಮಂಡ್ಸ್‌ ಮತ್ತು ಕಿಸ್ನ ಗೋಲ್ಡ್ ಅಂಡ್‌ ಡೈಮಂಡ್‌ ಜ್ಯುವೆಲ್ಲರಿಗಳು ಲಭ್ಯವಿರುತ್ತವೆ.
ಕಿಸ್ನ ಶ್ರೇಣಿಯ ಪುರುಷರ ಉಂಗುರಗಳು 9,225 ರೂ.ಗಳಿಂದ, ಮಹಿಳೆಯರ ಉಂಗುರಗಳು 4,700 ರೂ.ಗಳಿಂದ ನೆಕ್ಲೇಸ್‌ಗಳು 48.400 ರೂ.ಗಳಿಂದ, ಮೂಗುತಿ- 2,800 ರೂ.ಗಳಿಂದ, ಸನ್‌ಶೈನ್‌ ಸೆಟ್‌ಗಳು 23,100 ರೂ.ಗಳಿಂದ, ಕಿವಿಯ ರಿಂಗ್‌ಗಳು 5,300 ರೂ.ಗಳಿಂದ, ಪೆಂಡೆಂಟ್‌ಗಳು 3,400 ರೂ.ಗಳಿಂದ ಹಾಗೂ ಬಳಗೆಳು 22,500 ರೂ.ಗಳಿಂದ ಪ್ರಾರಂಭವಾಗುತ್ತವೆ.
ವಜ್ರದ ಆಭರಣಗಳ ಮೇಲೆ ಶೇ 95ರಷ್ಟು ವಿನಿಮಯ ಮೌಲ್ಯ ಹಾಗೂ ಶೇ 90ರಷ್ಟು ಬೈಬ್ಯಾಕ್‌ ಮೌಲ್ಯಗಳನ್ನು ನೀಡುವುದಾಗಿ ಮುಳಿಯ ಜ್ಯುವೆಲ್ಸ್‌ ಪ್ರಕಟಿಸಿದೆ.
ಜ.9ರಿಂದ ಪ್ರಾರಂಭವಾಗಿರುವ ಡೈಮಂಡ್‌ ಫೆಸ್ಟ್‌ಗೆ ಪ್ರತಿದಿನ ನೂರಾರು ಗ್ರಾಹಕರು ಆಗಮಿಸುತ್ತಿದ್ದು, ಅತಿ ಕಡಿಮೆ ಬೆಲೆಗೆ ಅತ್ಯುತ್ತಮ ಗುಣಮಟ್ಟದ ವಜ್ರಾಭರಣಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ವಿಶ್ವಾಸಾರ್ಹತೆ ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ಮುಳಿಯ ಜ್ಯುವೆಲ್ಸ್‌ ಮಳಿಗೆಗಳಿಗೆ ಭೇಟಿ ನೀಡುತ್ತಿರುವ ಗ್ರಾಹಕರ ಸಂಖ್ಯೆಯೇ ‘ಯುನಿಕ್ ಡೈಮಂಡ್ ಫೆಸ್ಟ್‌ನ ಜನಪ್ರಿಯತೆಯನ್ನು ಸಾರುವಂತಿದೆ.
ಮುಳಿಯ ಜ್ಯುವೆಲ್ಸ್‌ನ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಗಳಲ್ಲಿ ಈ ಯುನಿಕ್ ಡೈಮಂಡ್ ಫೆಸ್ಟ್‌ ನಡೆಯುತ್ತಿದೆ. ಉತ್ಸವವು ಜ.25ರ ವರೆಗೆ ನಡೆಯಲಿದ್ದು, ಮದುವೆ ಹಾಗೂ ಇತರ ಶುಭ ಸಮಾರಂಭಗಳಿಗಾಗಿ ಉತ್ಕೃಷ್ಟ ಗುಣಮಟ್ಟದ ವಜ್ರಾಭರಣಗಳನ್ನು ಖರೀದಿಸಲು ಬಯಸುವಿರಾದರೆ ಮುಳಿಯ ಜ್ಯುವೆಲ್ಸ್‌ನ ಡೈಮಂಡ್‌ ಫೆಸ್ಟ್‌ ಒದಗಿಸಿರುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಮಳಿಗೆಗೆ ಭೇಟಿ ನೀಡುತ್ತಿರುವ ಗ್ರಾಹಕರು ಪ್ರತಿಕ್ರಿಯಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

5 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

5 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

12 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

23 hours ago