ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.
ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್ ಈ ವಿಶೇಷ ಅವಕಾಶವನ್ನು ಒದಗಿಸಿದೆ. ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಮೌಲ್ಯ ಪಡೆಯಬಹುದು.
ಅಲ್ಲದೆ, ಆಭರಣಗಳ ವಿಎ ಶುಲ್ಕದಲ್ಲಿ ಶೇ.50ರ ವರೆಗೆ ರಿಯಾಯಿತಿ ಇರಲಿದ್ದು, ವಜ್ರದ ಮೌಲ್ಯದ ಮೇಲೆ ಶೇ 10ರ ತನಕ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಶೇ 5ರ ವಿನಾಯಿತಿ ಪಡೆಯಬಹುದಾಗಿದೆ ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…