ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.
ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್ ಈ ವಿಶೇಷ ಅವಕಾಶವನ್ನು ಒದಗಿಸಿದೆ. ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಮೌಲ್ಯ ಪಡೆಯಬಹುದು.
ಅಲ್ಲದೆ, ಆಭರಣಗಳ ವಿಎ ಶುಲ್ಕದಲ್ಲಿ ಶೇ.50ರ ವರೆಗೆ ರಿಯಾಯಿತಿ ಇರಲಿದ್ದು, ವಜ್ರದ ಮೌಲ್ಯದ ಮೇಲೆ ಶೇ 10ರ ತನಕ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಶೇ 5ರ ವಿನಾಯಿತಿ ಪಡೆಯಬಹುದಾಗಿದೆ ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…