Advertisement
ಸುದ್ದಿಗಳು

#Sponsered | ಪುತ್ತೂರು, ಬೆಳ್ತಂಗಡಿ: ಮುಳಿಯ ಮಾನ್ಸೂನ್ ಧಮಾಕ

Share

ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.

ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್‌ ಈ ವಿಶೇಷ ಅವಕಾಶವನ್ನು ಒದಗಿಸಿದೆ. ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಮೌಲ್ಯ ಪಡೆಯಬಹುದು.

ಅಲ್ಲದೆ, ಆಭರಣಗಳ ವಿಎ ಶುಲ್ಕದಲ್ಲಿ ಶೇ.50ರ ವರೆಗೆ ರಿಯಾಯಿತಿ ಇರಲಿದ್ದು, ವಜ್ರದ ಮೌಲ್ಯದ ಮೇಲೆ ಶೇ 10ರ ತನಕ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಶೇ 5ರ ವಿನಾಯಿತಿ ಪಡೆಯಬಹುದಾಗಿದೆ ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago