ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.
ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್ ಈ ವಿಶೇಷ ಅವಕಾಶವನ್ನು ಒದಗಿಸಿದೆ. ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಮೌಲ್ಯ ಪಡೆಯಬಹುದು.
ಅಲ್ಲದೆ, ಆಭರಣಗಳ ವಿಎ ಶುಲ್ಕದಲ್ಲಿ ಶೇ.50ರ ವರೆಗೆ ರಿಯಾಯಿತಿ ಇರಲಿದ್ದು, ವಜ್ರದ ಮೌಲ್ಯದ ಮೇಲೆ ಶೇ 10ರ ತನಕ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಶೇ 5ರ ವಿನಾಯಿತಿ ಪಡೆಯಬಹುದಾಗಿದೆ ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…