ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.
ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಹೇಳಿದರು.
ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…