ಮೇ.3 ಅಕ್ಷಯ ತೃತೀಯ | ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ |

April 27, 2022
10:22 PM
Advertisement

ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.

Advertisement
Advertisement
Advertisement

ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement

ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್‌ ನ  ರಾಯಭಾರಿಗಳಾಗಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror