Advertisement
ಸುದ್ದಿಗಳು

ಮೇ.3 ಅಕ್ಷಯ ತೃತೀಯ | ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ |

Share

ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.

ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್‌ ನ  ರಾಯಭಾರಿಗಳಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

20 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

20 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago