ಸುದ್ದಿಗಳು

ಮೇ.3 ಅಕ್ಷಯ ತೃತೀಯ | ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.

Advertisement

ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್‌ ನ  ರಾಯಭಾರಿಗಳಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

5 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

11 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

18 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago