ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.
ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್ ನ ರಾಯಭಾರಿಗಳಾಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…