ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.
ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್ ನ ರಾಯಭಾರಿಗಳಾಗಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…