ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ. ಬೆಸ್ಟ್ ಬೆಲೆ, ಬೆಸ್ಟ್ ಆಭರಣ ಎಂಬ ಫೋಷವಾಕ್ಯದ ಅಡಿಯಲ್ಲಿ ಅತ್ಯುತ್ತಮ ಗುಣಮಟ್ಟದ, ಮನಸ್ಸಿಗೊಪ್ಪುವ ವೈವಿಧ್ಯಮಯ ಆಭರಣಗಳನ್ನು ಸ್ಫರ್ಧಾತ್ಮಕ ಬೆಲೆಗೆ ನೀಡಲು ಮುಳಿಯ ಸಂಸ್ಥೆ ಮುಂದಾಗಿದೆ.
ಕಳೆದ 75 ವರ್ಷಗಳಿಂದ ಚಿನ್ನಾಭರಣಗಳ ಮಾರಾಟದಲ್ಲಿ ಗುಣಮಟ್ಟ, ಪ್ರಾಮಾಣಿಕತೆ, ಗ್ರಾಹಕ ಬಂಧುತ್ವಕ್ಕೆ ಒಂದಿಷ್ಟೂ ಚ್ಯುತಿ ಬಾರದಂತೆ ಕಾಪಾಡಿಕೊಂಡು ಬಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ತನ್ನ ಐದೂ ಮಳಿಗೆಗಳಲ್ಲಿ (ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು) ಅಕ್ಷಯ ತೃತೀಯ ವಿಶೇಷ ಆಭರಣಗಳ ಮುಂಗಡ ಬುಕ್ಕಿಂಗ್ ಆರಂಭಿಸಿದೆ.
ಗ್ರಾಹಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಂಡು ತಮಗೆ ಅವಶ್ಯವಿರುವ ಆಭರಣಗಳನ್ನು ಖರೀದಿಸಲು ಇದೊಂದು ಸುವರ್ಣಾವಕಾಶ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮೇ 3ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಮಳಿಗೆ ಅಂದು ಬೆಳಗ್ಗೆ 7.30ರಿಂದ ಕಾರ್ಯ ನಿರ್ವಹಿಸಲಿದೆ. ಮುಳಿಯ ಜ್ಯುವೆಲ್ಸ್ ತನ್ನ ತಿಂಗಳ ಆಭರಣ ಖರೀದಿ ಯೋಜನೆಯ ಜೊತೆಗೆ ಆಕರ್ಷಕ ಉಡುಗೊರೆಯನ್ನು ನೀಡುತ್ತಿದೆ. ಸಂತೃಷ್ತ ಗ್ರಾಹಕರೇ ಮುಳಿಯ ಜ್ಯುವೆಲ್ಸ್ ನ ರಾಯಭಾರಿಗಳಾಗಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…