ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |

June 20, 2022
7:28 PM

 ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20‌ ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.

ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror