ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |

June 20, 2022
7:28 PM

 ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20‌ ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.

ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror