Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |

Share

 ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20‌ ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.

Advertisement
Advertisement
Advertisement
Advertisement
ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Advertisement
ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

6 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

6 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago