Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |

Share

 ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20‌ ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.

ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago