ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20 ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.
ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…