ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.
ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್ಗಳಲ್ಲಿ ಸಾರ್ವಜನಿಕರಿಗೆ 3000 ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.
ಮುಳಿಯ ಜ್ಯುವೆಲ್ಸ್ ಸಂಸ್ಥೆ ಕೇವಲಚಿನ್ನಾಭರಣಗಳ ಮಾರಾಟದಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ, ಬದಲಾಗಿ ಮುಳಿಯ ಫೌಂಡೇಶನ್, ಮುಳಿಯ ಪ್ರಾಪರ್ಟೀಸ್ನಂತಹ ಸಂಸ್ಥೆಗಳ ಮೂಲಕ ಸಾರ್ವಜನಿಕ ಕಾಳಜಿಯ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದು, ಈ ಕಾರ್ಯಕ್ರಮಗಳ ಸಾಲಿನಲ್ಲಿ ವೃಕ್ಷಾರೋಪಣವೂ ಸೇರಿದೆ.
ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಯತೀಶ್, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
On the occasion of World Environment Day, saplings were distributed to customers at Muliya Jewels premises in Puttur. ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…