ನ.10 : ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

November 8, 2021
9:44 PM

ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.

Advertisement
Advertisement
Advertisement

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ  ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್‍ಮೇನ್‍ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror