Advertisement
ಸುದ್ದಿಗಳು

ನ.10 : ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

Share

ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.

Advertisement
Advertisement

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ  ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್‍ಮೇನ್‍ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

4 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

5 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

14 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

15 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

15 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

15 hours ago