ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್ಮೇನ್ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…